Matthew 7:21 in Kannada

Kannada Kannada Bible Matthew Matthew 7 Matthew 7:21

Matthew 7:21
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

Matthew 7:20Matthew 7Matthew 7:22

Matthew 7:21 in Other Translations

King James Version (KJV)
Not every one that saith unto me, Lord, Lord, shall enter into the kingdom of heaven; but he that doeth the will of my Father which is in heaven.

American Standard Version (ASV)
Not every one that saith unto me, Lord, Lord, shall enter into the kingdom of heaven; but he that doeth the will of my Father who is in heaven.

Bible in Basic English (BBE)
Not everyone who says to me, Lord, Lord, will go into the kingdom of heaven; but he who does the pleasure of my Father in heaven.

Darby English Bible (DBY)
Not every one who says to me, Lord, Lord, shall enter into the kingdom of the heavens, but he that does the will of my Father who is in the heavens.

World English Bible (WEB)
Not everyone who says to me, 'Lord, Lord,' will enter into the Kingdom of Heaven; but he who does the will of my Father who is in heaven.

Young's Literal Translation (YLT)
`Not every one who is saying to me Lord, lord, shall come into the reign of the heavens; but he who is doing the will of my Father who is in the heavens.

Not
Οὐouoo
every

πᾶςpaspahs
one
hooh
that
saith
λέγωνlegōnLAY-gone
unto
me,
μοι,moimoo
Lord,
ΚύριεkyrieKYOO-ree-ay
Lord,
κύριεkyrieKYOO-ree-ay
shall
enter
εἰσελεύσεταιeiseleusetaiees-ay-LAYF-say-tay
into
εἰςeisees
the
τὴνtēntane
kingdom
βασιλείανbasileianva-see-LEE-an

τῶνtōntone
heaven;
of
οὐρανῶνouranōnoo-ra-NONE
but
ἀλλ'allal

hooh
he
that
doeth
ποιῶνpoiōnpoo-ONE
the
τὸtotoh
will
θέλημαthelēmaTHAY-lay-ma
my
of
τοῦtoutoo

πατρόςpatrospa-TROSE
Father
μουmoumoo
which
τοῦtoutoo
is
in
ἐνenane
heaven.
οὐρανοῖςouranoisoo-ra-NOOS

Cross Reference

Romans 2:13
(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.

James 1:22
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

John 6:40
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

Matthew 25:11
ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

Luke 11:28
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

Luke 6:46
ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?

Matthew 12:50
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

John 3:5
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

Titus 1:16
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

James 2:20
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

Hebrews 13:21
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

Matthew 10:32
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;

Matthew 18:3
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Matthew 19:24
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.

Matthew 25:21
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

Hebrews 4:6
ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.

Revelation 3:5
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

Revelation 22:14
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.

1 John 3:21
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.

1 Peter 4:2
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

1 Peter 2:15
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

1 Thessalonians 5:18
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.

1 Thessalonians 4:3
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.

Colossians 4:12
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.

Ephesians 6:6
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.

Isaiah 48:1
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

Hosea 8:2
ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

Matthew 16:17
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

Matthew 21:29
ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

Mark 3:35
ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.

Luke 13:25
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

Luke 18:25
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.

John 7:17
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

John 10:29
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.

John 15:23
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.

Acts 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

Romans 12:2
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

Matthew 18:10
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

Mark 10:23
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

John 5:17
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

Matthew 18:35
ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

John 14:7
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

Acts 19:13
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.

Revelation 2:27
ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.

Matthew 26:42
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.

Matthew 18:19
ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.