ಅಪೊಸ್ತಲರ ಕೃತ್ಯಗ 21:20 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 21 ಅಪೊಸ್ತಲರ ಕೃತ್ಯಗ 21:20

Acts 21:20
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

Acts 21:19Acts 21Acts 21:21

Acts 21:20 in Other Translations

King James Version (KJV)
And when they heard it, they glorified the Lord, and said unto him, Thou seest, brother, how many thousands of Jews there are which believe; and they are all zealous of the law:

American Standard Version (ASV)
And they, when they heard it, glorified God; and they said unto him, Thou seest, brother, how many thousands there are among the Jews of them that have believed; and they are all zealous for the law:

Bible in Basic English (BBE)
And hearing it, they gave praise to God; and they said to him, You see, brother, what thousands there are among the Jews, who have the faith; and they all have a great respect for the law:

Darby English Bible (DBY)
And they having heard [it] glorified God, and said to him, Thou seest, brother, how many myriads there are of the Jews who have believed, and all are zealous of the law.

World English Bible (WEB)
They, when they heard it, glorified God. They said to him, "You see, brother, how many thousands there are among the Jews of those who have believed, and they are all zealous for the law.

Young's Literal Translation (YLT)
and they having heard, were glorifying the Lord. They said also to him, `Thou seest, brother, how many myriads there are of Jews who have believed, and all are zealous of the law,

And
οἱhoioo
when
they
δὲdethay
heard
ἀκούσαντεςakousantesah-KOO-sahn-tase
it,
they
glorified
ἐδόξαζονedoxazonay-THOH-ksa-zone
the
τὸνtontone
Lord,
Κύριον·kyrionKYOO-ree-one
and
εἶπόνeiponEE-PONE
said
τεtetay
unto
him,
αὐτῷautōaf-TOH
Thou
seest,
Θεωρεῖςtheōreisthay-oh-REES
brother,
ἀδελφέadelpheah-thale-FAY
many
how
πόσαιposaiPOH-say
thousands
μυριάδεςmyriadesmyoo-ree-AH-thase
of
Jews
εἰσὶνeisinees-EEN
there
are
Ἰουδαίωνioudaiōnee-oo-THAY-one
which
τῶνtōntone
believe;
πεπιστευκότωνpepisteukotōnpay-pee-stayf-KOH-tone
and
καὶkaikay
they
are
πάντεςpantesPAHN-tase
all
ζηλωταὶzēlōtaizay-loh-TAY
zealous
τοῦtoutoo
of
the
νόμουnomouNOH-moo
law:
ὑπάρχουσιν·hyparchousinyoo-PAHR-hoo-seen

Cross Reference

ಗಲಾತ್ಯದವರಿಗೆ 1:14
ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು

ರೋಮಾಪುರದವರಿಗೆ 10:2
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

ಅಪೊಸ್ತಲರ ಕೃತ್ಯಗ 22:3
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ

ಅಪೊಸ್ತಲರ ಕೃತ್ಯಗ 15:1
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

ಅಪೊಸ್ತಲರ ಕೃತ್ಯಗ 15:5
ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

ಅಪೊಸ್ತಲರ ಕೃತ್ಯಗ 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ 15:24
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

ರೋಮಾಪುರದವರಿಗೆ 15:6
ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

ರೋಮಾಪುರದವರಿಗೆ 15:9
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.

ಗಲಾತ್ಯದವರಿಗೆ 1:24
ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

2 ಥೆಸಲೊನೀಕದವರಿಗೆ 1:10
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).

ಪ್ರಕಟನೆ 19:6
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.

ಅಪೊಸ್ತಲರ ಕೃತ್ಯಗ 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

ಅಪೊಸ್ತಲರ ಕೃತ್ಯಗ 4:21
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

ಅಪೊಸ್ತಲರ ಕೃತ್ಯಗ 4:4
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.

ಕೀರ್ತನೆಗಳು 22:27
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 72:17
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.

ಕೀರ್ತನೆಗಳು 98:1
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

ಯೆಶಾಯ 55:10
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

ಯೆಶಾಯ 66:9
ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.

ಮತ್ತಾಯನು 13:31
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.

ಲೂಕನು 12:1
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.

ಲೂಕನು 15:3
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--

ಲೂಕನು 15:32
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ಯೋಹಾನನು 12:24
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.

ಅಪೊಸ್ತಲರ ಕೃತ್ಯಗ 2:41
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಕೀರ್ತನೆಗಳು 22:23
ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.