ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 6 ದಾನಿಯೇಲನು 6:12 ದಾನಿಯೇಲನು 6:12 ಚಿತ್ರ English

ದಾನಿಯೇಲನು 6:12 ಚಿತ್ರ

ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
Click consecutive words to select a phrase. Click again to deselect.
ದಾನಿಯೇಲನು 6:12

ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.

ದಾನಿಯೇಲನು 6:12 Picture in Kannada