ಆದಿಕಾಂಡ 18:23 in Kannada

ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 18 ಆದಿಕಾಂಡ 18:23

Genesis 18:23
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?

Genesis 18:22Genesis 18Genesis 18:24

Genesis 18:23 in Other Translations

King James Version (KJV)
And Abraham drew near, and said, Wilt thou also destroy the righteous with the wicked?

American Standard Version (ASV)
And Abraham drew near, and said, Wilt thou consume the righteous with the wicked?

Bible in Basic English (BBE)
And Abraham came near, and said, Will you let destruction come on the upright with the sinners?

Darby English Bible (DBY)
And Abraham drew near, and said, Wilt thou also cause the righteous to perish with the wicked?

Webster's Bible (WBT)
And Abraham drew near, and said, Wilt thou also destroy the righteous with the wicked?

World English Bible (WEB)
Abraham drew near, and said, "Will you consume the righteous with the wicked?

Young's Literal Translation (YLT)
And Abraham draweth nigh and saith, `Dost Thou also consume righteous with wicked?

And
Abraham
וַיִּגַּ֥שׁwayyiggašva-yee-ɡAHSH
drew
near,
אַבְרָהָ֖םʾabrāhāmav-ra-HAHM
and
said,
וַיֹּאמַ֑רwayyōʾmarva-yoh-MAHR
also
thou
Wilt
הַאַ֣ףhaʾapha-AF
destroy
תִּסְפֶּ֔הtispetees-PEH
the
righteous
צַדִּ֖יקṣaddîqtsa-DEEK
with
עִםʿimeem
the
wicked?
רָשָֽׁע׃rāšāʿra-SHA

Cross Reference

ಅರಣ್ಯಕಾಂಡ 16:22
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.

2 ಸಮುವೇಲನು 24:17
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.

ಆದಿಕಾಂಡ 20:4
ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?

ಕೀರ್ತನೆಗಳು 11:4
ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;

ಯಾಕೋಬನು 5:17
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

ಇಬ್ರಿಯರಿಗೆ 10:22
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

ರೋಮಾಪುರದವರಿಗೆ 3:5
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).

ಯೆರೆಮಿಯ 30:21
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.

ಕೀರ್ತನೆಗಳು 73:28
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಯೋಬನು 34:17
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?

ಯೋಬನು 8:3
ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?

ಆದಿಕಾಂಡ 18:25
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.