ಯೋಬನು 17:4 in Kannada

ಕನ್ನಡ ಕನ್ನಡ ಬೈಬಲ್ ಯೋಬನು ಯೋಬನು 17 ಯೋಬನು 17:4

Job 17:4
ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.

Job 17:3Job 17Job 17:5

Job 17:4 in Other Translations

King James Version (KJV)
For thou hast hid their heart from understanding: therefore shalt thou not exalt them.

American Standard Version (ASV)
For thou hast hid their heart from understanding: Therefore shalt thou not exalt `them'.

Bible in Basic English (BBE)
You have kept their hearts from wisdom: for this cause you will not give them honour.

Darby English Bible (DBY)
For thou hast hidden their heart from understanding; therefore thou wilt not exalt [them].

Webster's Bible (WBT)
For thou hast hid their heart from understanding: therefore shalt thou not exalt them.

World English Bible (WEB)
For you have hidden their heart from understanding, Therefore shall you not exalt them.

Young's Literal Translation (YLT)
For their heart Thou hast hidden From understanding, Therefore Thou dost not exalt them.

For
כִּֽיkee
thou
hast
hid
לִ֭בָּםlibbomLEE-bome
their
heart
צָפַ֣נְתָּṣāpantātsa-FAHN-ta
understanding:
from
מִּשָּׂ֑כֶלmiśśākelmee-SA-hel
therefore
עַלʿalal

כֵּ֝֗ןkēnkane
shalt
thou
not
לֹ֣אlōʾloh
exalt
תְרֹמֵֽם׃tĕrōmēmteh-roh-MAME

Cross Reference

2 ಸಮುವೇಲನು 15:31
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

2 ಸಮುವೇಲನು 17:14
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

2 ಪೂರ್ವಕಾಲವೃತ್ತಾ 25:16
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

ಯೆಶಾಯ 19:14
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.

ಮತ್ತಾಯನು 11:25
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯನು 13:11
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

ರೋಮಾಪುರದವರಿಗೆ 11:8
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

1 ಕೊರಿಂಥದವರಿಗೆ 1:20
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?