ಮಾರ್ಕನು 12:9 in Kannada

ಕನ್ನಡ ಕನ್ನಡ ಬೈಬಲ್ ಮಾರ್ಕನು ಮಾರ್ಕನು 12 ಮಾರ್ಕನು 12:9

Mark 12:9
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.

Mark 12:8Mark 12Mark 12:10

Mark 12:9 in Other Translations

King James Version (KJV)
What shall therefore the lord of the vineyard do? he will come and destroy the husbandmen, and will give the vineyard unto others.

American Standard Version (ASV)
What therefore will the lord of the vineyard do? he will come and destroy the husbandmen, and will give the vineyard unto others.

Bible in Basic English (BBE)
What then will the master of the garden do? He will come and put the workmen to death, and will give the garden into the hands of others.

Darby English Bible (DBY)
What therefore shall the lord of the vineyard do? He will come and destroy the husbandmen, and will give the vineyard to others.

World English Bible (WEB)
What therefore will the lord of the vineyard do? He will come and destroy the farmers, and will give the vineyard to others.

Young's Literal Translation (YLT)
`What therefore shall the lord of the vineyard do? he will come and destroy the husbandmen, and will give the vineyard to others.

What
τίtitee
shall
therefore
οὖνounoon
the
ποιήσειpoiēseipoo-A-see
lord
hooh
the
of
κύριοςkyriosKYOO-ree-ose
vineyard
τοῦtoutoo
do?
ἀμπελῶνοςampelōnosam-pay-LOH-nose
come
will
he
ἐλεύσεταιeleusetaiay-LAYF-say-tay
and
καὶkaikay
destroy
ἀπολέσειapoleseiah-poh-LAY-see
the
τοὺςtoustoos
husbandmen,
γεωργούςgeōrgousgay-ore-GOOS
and
καὶkaikay
give
will
δώσειdōseiTHOH-see
the
τὸνtontone
vineyard
ἀμπελῶναampelōnaam-pay-LOH-na
unto
others.
ἄλλοιςalloisAL-loos

Cross Reference

ಲೂಕನು 19:27
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

ಮತ್ತಾಯನು 21:43
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಮತ್ತಾಯನು 8:11
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯನು 12:45
ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

ಮತ್ತಾಯನು 21:40
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

ಮತ್ತಾಯನು 22:7
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಮತ್ತಾಯನು 23:34
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಲೂಕನು 19:41
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

ಲೂಕನು 20:15
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗ 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ರೋಮಾಪುರದವರಿಗೆ 9:30
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ರೋಮಾಪುರದವರಿಗೆ 10:20
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.

ಮತ್ತಾಯನು 3:9
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಮಲಾಕಿಯ 1:11
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಯಾಜಕಕಾಂಡ 26:23
ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ

ಯಾಜಕಕಾಂಡ 26:27
ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ

ಧರ್ಮೋಪದೇಶಕಾಂಡ 4:26
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.

ಧರ್ಮೋಪದೇಶಕಾಂಡ 28:15
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಯೆಹೋಶುವ 23:15
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.

ಙ್ಞಾನೋಕ್ತಿಗಳು 1:24
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

ಯೆಶಾಯ 5:5
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

ಯೆಶಾಯ 29:17
ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್‌ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?

ಯೆಶಾಯ 32:15
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.

ಯೆಶಾಯ 65:15
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

ಯೆರೆಮಿಯ 17:3
ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ಯಾಜಕಕಾಂಡ 26:15
ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ