Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
Matthew 16:21 in Other Translations
King James Version (KJV)
From that time forth began Jesus to shew unto his disciples, how that he must go unto Jerusalem, and suffer many things of the elders and chief priests and scribes, and be killed, and be raised again the third day.
American Standard Version (ASV)
From that time began Jesus to show unto his disciples, that he must go unto Jerusalem, and suffer many things of the elders and chief priests and scribes, and be killed, and the third day be raised up.
Bible in Basic English (BBE)
From that time Jesus went on to make clear to his disciples how he would have to go up to Jerusalem, and undergo much at the hands of those in authority and the chief priests and scribes, and be put to death, and the third day come again from the dead.
Darby English Bible (DBY)
From that time Jesus began to shew to his disciples that he must go away to Jerusalem, and suffer many things from the elders and chief priests and scribes, and be killed, and the third day be raised.
World English Bible (WEB)
From that time, Jesus began to show his disciples that he must go to Jerusalem and suffer many things from the elders, chief priests, and scribes, and be killed, and the third day be raised up.
Young's Literal Translation (YLT)
From that time began Jesus to shew to his disciples that it is necessary for him to go away to Jerusalem, and to suffer many things from the elders, and chief priests, and scribes, and to be put to death, and the third day to rise.
| From | Ἀπὸ | apo | ah-POH |
| that time | τότε | tote | TOH-tay |
| forth began | ἤρξατο | ērxato | ARE-ksa-toh |
| ὁ | ho | oh | |
| Jesus | Ἰησοῦς | iēsous | ee-ay-SOOS |
| to shew | δεικνύειν | deiknyein | thee-KNYOO-een |
| his unto | τοῖς | tois | toos |
| μαθηταῖς | mathētais | ma-thay-TASE | |
| disciples, | αὐτοῦ | autou | af-TOO |
| how that | ὅτι | hoti | OH-tee |
| he | δεῖ | dei | thee |
| must | αὐτὸν | auton | af-TONE |
| go | ἀπελθεῖν | apelthein | ah-pale-THEEN |
| unto | εἰς | eis | ees |
| Jerusalem, | Ἱεροσόλυμα | hierosolyma | ee-ay-rose-OH-lyoo-ma |
| and | καὶ | kai | kay |
| suffer | πολλὰ | polla | pole-LA |
| many things | παθεῖν | pathein | pa-THEEN |
| of | ἀπὸ | apo | ah-POH |
| the | τῶν | tōn | tone |
| elders | πρεσβυτέρων | presbyterōn | prase-vyoo-TAY-rone |
| and | καὶ | kai | kay |
| chief priests | ἀρχιερέων | archiereōn | ar-hee-ay-RAY-one |
| and | καὶ | kai | kay |
| scribes, | γραμματέων | grammateōn | grahm-ma-TAY-one |
| and | καὶ | kai | kay |
| be killed, | ἀποκτανθῆναι | apoktanthēnai | ah-poke-tahn-THAY-nay |
| and | καὶ | kai | kay |
| be raised again | τῇ | tē | tay |
| the | τρίτῃ | tritē | TREE-tay |
| third | ἡμέρᾳ | hēmera | ay-MAY-ra |
| day. | ἐγερθῆναι | egerthēnai | ay-gare-THAY-nay |
Cross Reference
ಮತ್ತಾಯನು 27:63
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಮತ್ತಾಯನು 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ಮತ್ತಾಯನು 17:12
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಮತ್ತಾಯನು 20:28
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಮತ್ತಾಯನು 20:17
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
ಲೂಕನು 17:25
ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
1 ಕೊರಿಂಥದವರಿಗೆ 15:3
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಅಪೊಸ್ತಲರ ಕೃತ್ಯಗ 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಯೋಹಾನನು 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಲೂಕನು 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಲೂಕನು 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಲೂಕನು 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ನೆಹೆಮಿಯ 12:7
ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
ಮತ್ತಾಯನು 16:28
ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಮತ್ತಾಯನು 26:2
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಮತ್ತಾಯನು 26:47
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ಮತ್ತಾಯನು 27:12
ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
ಮಾರ್ಕನು 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಮಾರ್ಕನು 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಮಾರ್ಕನು 10:32
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
ಲೂಕನು 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
ಲೂಕನು 9:31
ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
1 ಪೂರ್ವಕಾಲವೃತ್ತಾ 24:1
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;