ಮತ್ತಾಯನು 4:23 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 4 ಮತ್ತಾಯನು 4:23

Matthew 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

Matthew 4:22Matthew 4Matthew 4:24

Matthew 4:23 in Other Translations

King James Version (KJV)
And Jesus went about all Galilee, teaching in their synagogues, and preaching the gospel of the kingdom, and healing all manner of sickness and all manner of disease among the people.

American Standard Version (ASV)
And Jesus went about in all Galilee, teaching in their synagogues, and preaching the gospel of the kingdom, and healing all manner of disease and all manner of sickness among the people.

Bible in Basic English (BBE)
And Jesus went about in all Galilee, teaching in their Synagogues and preaching the good news of the kingdom, and making well those who were ill with any disease among the people.

Darby English Bible (DBY)
And [Jesus] went round the whole [of] Galilee, teaching in their synagogues, and preaching the glad tidings of the kingdom, and healing every disease and every bodily weakness among the people.

World English Bible (WEB)
Jesus went about in all Galilee, teaching in their synagogues, preaching the Gospel of the Kingdom, and healing every disease and every sickness among the people.

Young's Literal Translation (YLT)
And Jesus was going about all Galilee teaching in their synagogues, and proclaiming the good news of the reign, and healing every disease, and every malady among the people,

And
Καὶkaikay

περιῆγενperiēgenpay-ree-A-gane
Jesus
ὅληνholēnOH-lane
went
about
τὴνtēntane
all
Γαλιλαίανgalilaianga-lee-LAY-an

hooh
Galilee,
Ἰησοῦς,iēsousee-ay-SOOS
teaching
διδάσκωνdidaskōnthee-THA-skone
in
ἐνenane
their
ταῖςtaistase

συναγωγαῖςsynagōgaissyoon-ah-goh-GASE
synagogues,
αὐτῶνautōnaf-TONE
and
καὶkaikay
preaching
κηρύσσωνkēryssōnkay-RYOOS-sone
the
τὸtotoh
gospel
εὐαγγέλιονeuangelionave-ang-GAY-lee-one
the
of
τῆςtēstase
kingdom,
βασιλείαςbasileiasva-see-LEE-as
and
καὶkaikay
healing
θεραπεύωνtherapeuōnthay-ra-PAVE-one
all
manner
of
πᾶσανpasanPA-sahn
sickness
νόσονnosonNOH-sone
and
καὶkaikay
all
manner
of
πᾶσανpasanPA-sahn
disease
μαλακίανmalakianma-la-KEE-an
among
ἐνenane
the
τῷtoh
people.
λαῷlaōla-OH

Cross Reference

ಮತ್ತಾಯನು 9:35
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

ಮಾರ್ಕನು 1:39
ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.

ಮಾರ್ಕನು 1:21
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.

ಮತ್ತಾಯನು 13:54
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?

ಅಪೊಸ್ತಲರ ಕೃತ್ಯಗ 10:38
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಮಾರ್ಕನು 1:14
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--

ಮತ್ತಾಯನು 24:14
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.

ಕೀರ್ತನೆಗಳು 103:3
ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ

ಮತ್ತಾಯನು 11:5
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಮಾರ್ಕನು 6:2
ಸಬ್ಬತ್‌ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?

ಲೂಕನು 8:1
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.

ಲೂಕನು 13:10
ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

ಲೂಕನು 20:1
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು

ಯೋಹಾನನು 6:59
ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.

ಯೋಹಾನನು 18:20
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.

ಅಪೊಸ್ತಲರ ಕೃತ್ಯಗ 5:15
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

ಅಪೊಸ್ತಲರ ಕೃತ್ಯಗ 18:4
ಅವನು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಪೊಸ್ತಲರ ಕೃತ್ಯಗ 20:25
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.

ರೋಮಾಪುರದವರಿಗೆ 10:15
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

ಲೂಕನು 10:9
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

ಲೂಕನು 9:11
ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

ಮತ್ತಾಯನು 8:16
ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.

ಮತ್ತಾಯನು 10:7
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

ಮತ್ತಾಯನು 12:9
ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

ಮತ್ತಾಯನು 13:19
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ಮತ್ತಾಯನು 14:14
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯನು 15:30
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.

ಮಾರ್ಕನು 1:32
ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.

ಮಾರ್ಕನು 3:10
ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.

ಮಾರ್ಕನು 6:6
ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.

ಲೂಕನು 7:22
ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು

ಲೂಕನು 6:17
ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ

ಲೂಕನು 5:17
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.

ಲೂಕನು 4:43
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

ಲೂಕನು 4:40
ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.

ಲೂಕನು 4:15
ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.

ಅಪೊಸ್ತಲರ ಕೃತ್ಯಗ 9:13
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;

ಯೋಹಾನನು 7:1
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಕೀರ್ತನೆಗಳು 74:8
ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.