ಮತ್ತಾಯನು 7:13 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 7 ಮತ್ತಾಯನು 7:13

Matthew 7:13
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

Matthew 7:12Matthew 7Matthew 7:14

Matthew 7:13 in Other Translations

King James Version (KJV)
Enter ye in at the strait gate: for wide is the gate, and broad is the way, that leadeth to destruction, and many there be which go in thereat:

American Standard Version (ASV)
Enter ye in by the narrow gate: for wide is the gate, and broad is the way, that leadeth to destruction, and many are they that enter in thereby.

Bible in Basic English (BBE)
Go in by the narrow door; for wide is the door and open is the way which goes to destruction, and great numbers go in by it.

Darby English Bible (DBY)
Enter in through the narrow gate, for wide the gate and broad the way that leads to destruction, and many are they who enter in through it.

World English Bible (WEB)
"Enter in by the narrow gate; for wide is the gate and broad is the way that leads to destruction, and many are those who enter in by it.

Young's Literal Translation (YLT)
`Go ye in through the strait gate, because wide `is' the gate, and broad the way that is leading to the destruction, and many are those going in through it;

Enter
ye
Εἰσέλθετεeiseltheteees-ALE-thay-tay
in
at
διὰdiathee-AH
the
τῆςtēstase
strait
στενῆςstenēsstay-NASE
gate:
πύλης·pylēsPYOO-lase
for
ὅτιhotiOH-tee
wide
πλατεῖαplateiapla-TEE-ah
is
the
ay
gate,
πύληpylēPYOO-lay
and
καὶkaikay
broad
εὐρύχωροςeurychōrosave-RYOO-hoh-rose
the
is
ay
way,
ὁδὸςhodosoh-THOSE
that
ay
leadeth
ἀπάγουσαapagousaah-PA-goo-sa
to
εἰςeisees
destruction,
τὴνtēntane
and
ἀπώλειανapōleianah-POH-lee-an
many
καὶkaikay
there
be
πολλοίpolloipole-LOO
which
εἰσινeisinees-een
go
in
thereat:
οἱhoioo

εἰσερχόμενοιeiserchomenoiees-are-HOH-may-noo
δι'dithee
αὐτῆς·autēsaf-TASE

Cross Reference

ಲೂಕನು 13:24
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

ಙ್ಞಾನೋಕ್ತಿಗಳು 16:25
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.

ಯೆಶಾಯ 55:7
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಯೆಹೆಜ್ಕೇಲನು 18:27
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.

ಗಲಾತ್ಯದವರಿಗೆ 5:24
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.

ಯೋಹಾನನು 14:6
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನನು 10:9
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಙ್ಞಾನೋಕ್ತಿಗಳು 9:6
ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

1 ಪೇತ್ರನು 4:17
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

ಮತ್ತಾಯನು 3:8
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

ಮತ್ತಾಯನು 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಪ್ರಕಟನೆ 20:15
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಪ್ರಕಟನೆ 20:3
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

ಪ್ರಕಟನೆ 13:8
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

ಪ್ರಕಟನೆ 12:9
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

2 ಥೆಸಲೊನೀಕದವರಿಗೆ 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಯೆಶಾಯ 1:9
​ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

2 ಕೊರಿಂಥದವರಿಗೆ 4:4
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಙ್ಞಾನೋಕ್ತಿಗಳು 7:27
ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.

ಕೀರ್ತನೆಗಳು 14:2
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.

ಆದಿಕಾಂಡ 6:12
ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.

ಆದಿಕಾಂಡ 6:5
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಮತ್ತಾಯನು 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಮತ್ತಾಯನು 18:2
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--

ಅಪೊಸ್ತಲರ ಕೃತ್ಯಗ 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ರೋಮಾಪುರದವರಿಗೆ 3:9
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.

ರೋಮಾಪುರದವರಿಗೆ 9:22
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

2 ಕೊರಿಂಥದವರಿಗೆ 6:17
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

ಎಫೆಸದವರಿಗೆ 2:2
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;

1 ಯೋಹಾನನು 5:19
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.

ಲೂಕನು 9:33
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.

ಮತ್ತಾಯನು 25:46
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಲೂಕನು 14:33
ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.