Matthew 22:31
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
But | περὶ | peri | pay-REE |
as touching | δὲ | de | thay |
the | τῆς | tēs | tase |
resurrection | ἀναστάσεως | anastaseōs | ah-na-STA-say-ose |
the of | τῶν | tōn | tone |
dead, | νεκρῶν | nekrōn | nay-KRONE |
have ye not | οὐκ | ouk | ook |
read | ἀνέγνωτε | anegnōte | ah-NAY-gnoh-tay |
τὸ | to | toh | |
that which was spoken | ῥηθὲν | rhēthen | ray-THANE |
you unto | ὑμῖν | hymin | yoo-MEEN |
by | ὑπὸ | hypo | yoo-POH |
τοῦ | tou | too | |
God, | θεοῦ | theou | thay-OO |
saying, | λέγοντος | legontos | LAY-gone-tose |
Cross Reference
Matthew 12:3
ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
Matthew 21:16
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
Matthew 9:13
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
Matthew 12:7
ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
Matthew 21:42
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?