Index
Full Screen ?
 

Romans 5:18 in Kannada

Romans 5:18 Kannada Bible Romans Romans 5

Romans 5:18
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

Therefore
ἌραaraAH-ra

οὖνounoon
as
ὡςhōsose
by
δι'dithee
the
offence
ἑνὸςhenosane-OSE
of
one
παραπτώματοςparaptōmatospa-ra-PTOH-ma-tose
upon
came
judgment
εἰςeisees
all
πάνταςpantasPAHN-tahs
men
ἀνθρώπουςanthrōpousan-THROH-poos
to
εἰςeisees
condemnation;
κατάκριμαkatakrimaka-TA-kree-ma
even
οὕτωςhoutōsOO-tose
so
καὶkaikay
by
δι'dithee
the
righteousness
ἑνὸςhenosane-OSE
of
one
δικαιώματοςdikaiōmatosthee-kay-OH-ma-tose
upon
came
gift
free
the
εἰςeisees
all
πάνταςpantasPAHN-tahs
men
ἀνθρώπουςanthrōpousan-THROH-poos
unto
εἰςeisees
justification
δικαίωσινdikaiōsinthee-KAY-oh-seen
of
life.
ζωῆς·zōēszoh-ASE

Cross Reference

Hebrews 2:9
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ

1 Timothy 2:4
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

1 Corinthians 15:22
ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.

Romans 5:19
ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.

Romans 5:15
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

Romans 5:12
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

Romans 4:25
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. 

Acts 13:39
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

John 12:32
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

1 John 2:20
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.

Romans 3:19
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

John 3:26
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.

John 1:7
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.

2 Peter 1:1
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

Chords Index for Keyboard Guitar