Index
Full Screen ?
 

Romans 15:17 in Punjabi

Romans 15:17 in Tamil Punjabi Bible Romans Romans 15

Romans 15:17
ਇਸ ਲਈ ਜੋ ਮੈਂ ਪਰਮੇਸ਼ੁਰ ਲਈ ਮਸੀਹ ਯਿਸੂ ਵਿੱਚ ਕੀਤਾ ਹੈ ਮੈਨੂੰ ਉਸਤੇ ਮਾਨ ਹੈ।

Cross Reference

ಯೆರೆಮಿಯ 31:6
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.

ಯೆಶಾಯ 54:13
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.

ಕೀರ್ತನೆಗಳು 25:8
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.

ಕೀರ್ತನೆಗಳು 25:12
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.

ಯೆಶಾಯ 2:3
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

ಯೆಶಾಯ 42:1
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಜೆಕರ್ಯ 14:8
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.

ಅಪೊಸ್ತಲರ ಕೃತ್ಯಗ 10:32
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 13:42
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ರೋಮಾಪುರದವರಿಗೆ 10:12
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 15:19
ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

ಯಾಕೋಬನು 1:19
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

ಅಪೊಸ್ತಲರ ಕೃತ್ಯಗ 1:8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಯೋಹಾನನು 7:17
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ಯೋಹಾನನು 6:45
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.

ಕೀರ್ತನೆಗಳು 110:2
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.

ಯೆಶಾಯ 51:4
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.

ಯೆರೆಮಿಯ 50:4
ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.

ಹೋಶೇ 6:3
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

ಜೆಕರ್ಯ 2:11
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

ಜೆಕರ್ಯ 8:20
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಜೆಕರ್ಯ 14:16
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

ಮತ್ತಾಯನು 11:25
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಮಾರ್ಕನು 16:20
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಧರ್ಮೋಪದೇಶಕಾಂಡ 6:1
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;

I
have
ἔχωechōA-hoh
therefore
οὖνounoon
glory
may
I
whereof
in
καύχησινkauchēsinKAF-hay-seen
through
ἐνenane
Jesus
Χριστῷchristōhree-STOH
Christ
Ἰησοῦiēsouee-ay-SOO
those
things
which
pertain

τὰtata
to
πρὸςprosprose
God.
θεόν·theonthay-ONE

Cross Reference

ಯೆರೆಮಿಯ 31:6
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.

ಯೆಶಾಯ 54:13
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.

ಕೀರ್ತನೆಗಳು 25:8
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.

ಕೀರ್ತನೆಗಳು 25:12
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.

ಯೆಶಾಯ 2:3
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

ಯೆಶಾಯ 42:1
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಜೆಕರ್ಯ 14:8
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.

ಅಪೊಸ್ತಲರ ಕೃತ್ಯಗ 10:32
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 13:42
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ರೋಮಾಪುರದವರಿಗೆ 10:12
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 15:19
ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

ಯಾಕೋಬನು 1:19
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

ಅಪೊಸ್ತಲರ ಕೃತ್ಯಗ 1:8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಯೋಹಾನನು 7:17
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ಯೋಹಾನನು 6:45
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.

ಕೀರ್ತನೆಗಳು 110:2
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.

ಯೆಶಾಯ 51:4
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.

ಯೆರೆಮಿಯ 50:4
ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.

ಹೋಶೇ 6:3
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

ಜೆಕರ್ಯ 2:11
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

ಜೆಕರ್ಯ 8:20
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಜೆಕರ್ಯ 14:16
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

ಮತ್ತಾಯನು 11:25
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಮಾರ್ಕನು 16:20
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಧರ್ಮೋಪದೇಶಕಾಂಡ 6:1
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;

Chords Index for Keyboard Guitar