Full Screen English ?
   🏠  Lyrics  Chords  Bible 

லேவியராகமம் 15:15

லேவியராகமம் 15:15 தமிழ் வேதாகமம் லேவியராகமம் லேவியராகமம் 15

லேவியராகமம் 15:15
ஆசாரியன் அவைகளில் ஒன்றைப் பாவநிவாரணபலியும் மற்றொன்றைச் சர்வாங்க தகனபலியுமாக்கி, அவனுக்காகக் கர்த்தருடைய சந்நிதியில் அவன் பிரமியத்தினிமித்தம் பாவநிவிர்த்தி செய்யவேண்டும்.

Cross Reference

ಮತ್ತಾಯನು 21:11
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಪೊಸ್ತಲರ ಕೃತ್ಯಗ 10:38
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಯೋಹಾನನು 12:35
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಯೋಹಾನನು 11:54
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.

ಯೋಹಾನನು 11:9
ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.

ಯೋಹಾನನು 9:4
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.

ಯೋಹಾನನು 4:34
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಲೂಕನು 9:53
ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.

ಮತ್ತಾಯನು 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.


லேவியராகமம் 15:15 ஆங்கிலத்தில்

aasaariyan Avaikalil Ontaip Paavanivaaranapaliyum Mattaொntaich Sarvaanga Thakanapaliyumaakki, Avanukkaakak Karththarutaiya Sannithiyil Avan Piramiyaththinimiththam Paavanivirththi Seyyavaenndum.


Tags ஆசாரியன் அவைகளில் ஒன்றைப் பாவநிவாரணபலியும் மற்றொன்றைச் சர்வாங்க தகனபலியுமாக்கி அவனுக்காகக் கர்த்தருடைய சந்நிதியில் அவன் பிரமியத்தினிமித்தம் பாவநிவிர்த்தி செய்யவேண்டும்
லேவியராகமம் 15:15 Concordance லேவியராகமம் 15:15 Interlinear லேவியராகமம் 15:15 Image

முழு அதிகாரம் வாசிக்க : லேவியராகமம் 15